ಮನುಷ್ಯರ ಅತ್ಯಂತ ಭಯಂಕರ ವಿಷಯವೆಂದರೆ...
Автор: Sadhguru Kannada
Загружено: 2022-07-05
Просмотров: 99710
ಭೂಮಿಯ ಮೇಲೆ ಎಲ್ಲವೂ ನಿರಂತರ ಪರಿವರ್ತನೆಯ ಪ್ರಕ್ರಿಯೆಯಲ್ಲಿದೆ ಎನ್ನುವ ಸದ್ಗುರುಗಳು, ನೀವು ನಿಂತ ನೀರಾಗಿದ್ದರೆ, ಒಂದು ವ್ಯರ್ಥ ಜೀವ ಎನ್ನುತ್ತಾರೆ. ಆಧ್ಯಾತ್ಮಿಕ ಪ್ರಕ್ರಿಯೆ ಎಂದರೆ ಪ್ರತಿದಿನವೂ ಭಯಂಕರ ವಿಷಯಗಳನ್ನು ಕಳೆದುಕೊಳ್ಳುವುದು ಮತ್ತು ಸದ್ಗುರುಗಳು ವಿವರಿಸುವಂತೆ, ಮನುಷ್ಯರ ಅತ್ಯಂತ ಭಯಂಕರ ವಿಷಯವೆಂದರೆ ಅವರು ತಮ್ಮ ಸುತ್ತಲಿನ ಜೀವನಕ್ಕೆ ಸಂವೇದನಾಶೀಲರಾಗಿಲ್ಲದಿರುವುದು.
English video: Becoming Sensitive to Life - Sadhguru
• Becoming Sensitive to Life - Sadhguru
’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org
ಹೆಚ್ಚಿನ ವಿವರಗಳಿಗಾಗಿ:
http://www.isha.sadhguru.org
ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
• ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...
ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:
/ sadhgurukannada
ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
http://www.ishafoundation.org/Ishakriya
ಸದ್ಗುರು ಆಪ್:
http://onelink.to/sadhguru__app
ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
Доступные форматы для скачивания:
Скачать видео mp4
-
Информация по загрузке: