ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೊ*ಲೆ ಆರೋಪ–ವಾಗ್ವಾದ: ಹಕ್ಕುಚ್ಯುತಿ ಮಂಡನೆಗೆ ತೀರ್ಮಾನ I CM Siddaramaiah
Автор: Prajavani | ಪ್ರಜಾವಾಣಿ
Загружено: 2025-08-18
Просмотров: 79895
ಮುಖ್ಯಮಂತ್ರಿ ಸಿದ್ದರಾಮಯ್ಯ 24 ಕೊ*ಲೆ ಮಾಡಿದ್ದಾರೆ ಎಂದು ಆರೋಪ ವ್ಯಕ್ತವಾದ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ವಿಧಾನಸಭೆಯಲ್ಲಿ ಬಿರುಸಿನ ಚರ್ಚೆ ನಡೆಯಿತು. ವಿರೋಧಪಕ್ಷದ ನಾಯಕ ಆರ್. ಅಶೋಕ ಅವರು, ‘ವಿಧಾನಸಭೆಯ ಸಭಾನಾಯಕರಾದ ಮುಖ್ಯಮಂತ್ರಿ ವಿರುದ್ಧವೇ ಸಾರ್ವಜನಿಕವಾಗಿ ಇಂತಹ ಆರೋಪ ಮಾಡಿದರೂ ಸರ್ಕಾರ ಏಕೆ ಕೈಕಟ್ಟಿ ಕುಳಿತಿದೆ’ ಎಂದು ಪ್ರಶ್ನಿಸಿದರು. ಧರ್ಮಸ್ಥಳ ವಿಚಾರಕ್ಕೆ ಸಂಬಂಧಿಸಿದಂತೆ ವಕೀಲರೊಬ್ಬರು ನನ್ನ ಕುರಿತು ಸುಳ್ಳು ಆರೋಪ ಮಾಡುತ್ತಿದ್ದಾರೆ, ಅವರ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ಅವಕಾಶ ನೀಡಬೇಕು ಎಂದು ಬಿಜೆಪಿಯ ಎಸ್.ಆರ್. ವಿಶ್ವನಾಥ ಒತ್ತಾಯಿಸಿದರು. ಹಕ್ಕುಚ್ಯುತಿ ಮಂಡನೆಗೆ ವಿಧಾನಸಭೆಯಲ್ಲಿ ತೀರ್ಮಾನಿಸಲಾಯಿತು.
#karnatakaassemblysession #vidhanasabhekalapa #karnatakavidhanasabhe #cmsiddaramaiah #chiefministerofkarnataka #rashok #congress #bjp #dharmasthalacase #srvishwanath #drgparameshwar #homeministerofkarnataka #ಹಕ್ಕುಚ್ಯುತಿ #ಪ್ರಜಾವಾಣಿವಿಡಿಯೊ #ಸಿಎಂಸಿದ್ದರಾಮಯ್ಯ #ಧರ್ಮಸ್ಥಳಪ್ರಕರಣ
ತಾಜಾ ಸುದ್ದಿಗಳಿಗಾಗಿ: https://www.prajavani.net/
ಫೇಸ್ಬುಕ್ನಲ್ಲಿ ಫಾಲೋ ಮಾಡಿ: / prajavani.net
ಇನ್ಸ್ಟಾಗ್ರಾಮ್ ಫಾಲೋ ಮಾಡಿ: / prajavani
ಟ್ವಿಟರ್ನಲ್ಲಿ ಫಾಲೋ ಮಾಡಿ: / prajavani
ತಾಜಸುದ್ದಿಗಳನ್ನು ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ: https://t.me/Prajavani1947
Доступные форматы для скачивания:
Скачать видео mp4
-
Информация по загрузке: