ಚಿಕ್ಕಬಳ್ಳಾಪುರದಲ್ಲಿ ಜಲಾಗ್ರಹ ಸಮಾವೇಶ: ಸರ್ಕಾರ ನಡೆಸುವವರು ಬಂಡವಾಳಶಾಹಿಗಳ ಗುಲಾಮರು– ಗೋಪಾಲಗೌಡ ಆಕ್ರೋಶ
Автор: Prajavani | ಪ್ರಜಾವಾಣಿ
Загружено: 2025-10-02
Просмотров: 912
ಕೈಗಾರಿಕೆಗಳು ರೈತರಿಗೆ ಅನ್ನ, ಶಿಕ್ಷಣ ಕೊಡುತ್ತದೆಯೇ? ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೈಗಾರಿಕೆಗೆ ಭೂಮಿ ಸ್ವಾಧೀನ ವಿರೋಧಿಸಿ ರೈತರು ಮೂರು ವರ್ಷ ಹೋರಾಟ ನಡೆಸಿದರು. ರೈತ ನಾಯಕರ ಸಮಕ್ಷಮದಲ್ಲಿ ಈ ಅಧಿಸೂಚನೆ ವಾಪಸ್ ಪಡೆಯುತ್ತೇವೆ ಎಂದು ಹೇಳಿ ಸರ್ಕಾರ ಎರಡು ತಿಂಗಳಾಯಿತು. ಆದರೂ ಅಧಿಸೂಚನೆ ವಾಪಸ್ ಪಡೆದಿಲ್ಲ. ನಾಚಿಕೆ ಆಗಬೇಕು ಈ ಸರ್ಕಾರಕ್ಕೆ. ಬಂಡವಾಳಶಾಹಿಗಳಿಗೆ, ರಿಯಲ್ ಎಸ್ಟೇಟ್ನವರಿಗೆ ಗುಲಾಮಗಿರಿ ಮಾಡುತ್ತೀರಿ ಎಂದು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ ಕಿಡಿಕಾರಿದರು. ಚಿಕ್ಕಬಳ್ಳಾಪುರದಲ್ಲಿ ನಡೆದ ಜಲಾಗ್ರಹ ಸಮಾವೇಶದಲ್ಲಿ ಮಾತನಾಡಿದ ಅವರು, ‘ನಾನು ಎರಡನೇ ಅವಧಿಗೆ ಸಿ.ಎಂ ಆದೆ ಎಂದು ಮುಖ್ಯಮಂತ್ರಿ ಜಂಭ ಕೊಚ್ಚಿಕೊಳ್ಳುತ್ತಾರೆ. ಆದರೆ ಈ ಜಿಲ್ಲೆಗಳ ಜನರಿಗೆ ಕುಡಿಯುವ ನೀರು ನೀಡಲು ಸಾಧ್ಯವಾಗಿಲ್ಲ’ ಎಂದೂ ಕಿಡಿಕಾರಿದರು.
Farmers Protest in Chikkaballapur: Justice V. Gopala Gowda Slams Govt Over Land Grab & Corruption
#ಚಿಕ್ಕಬಳ್ಳಾಪುರ #ರೈತರಹೋರಾಟ #ಭೂಮಿಸ್ವಾಧೀನ #ಕೈಗಾರಿಕೆ #ಗೋಪಾಲಗೌಡ #FarmersProtest #KarnatakaPolitics #Chikkaballapur
ತಾಜಾ ಸುದ್ದಿಗಳಿಗಾಗಿ: https://www.prajavani.net/
ಫೇಸ್ಬುಕ್ನಲ್ಲಿ ಫಾಲೋ ಮಾಡಿ: / prajavani.net
ಇನ್ಸ್ಟಾಗ್ರಾಮ್ ಫಾಲೋ ಮಾಡಿ: / prajavani
ಟ್ವಿಟರ್ನಲ್ಲಿ ಫಾಲೋ ಮಾಡಿ: / prajavani
ತಾಜಸುದ್ದಿಗಳನ್ನು ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ: https://t.me/Prajavani1947

Доступные форматы для скачивания:
Скачать видео mp4
-
Информация по загрузке: