ಪಟ್ಲ ಸತೀಶ್ ಶೆಟ್ಟಿ ನಿಯಮ ಮುರಿದಿದ್ದಾರೆ - ಪ್ರಮಾಣಕ್ಕೆ ಸಿದ್ದ ಎಂದ ಕಲ್ಲಾಡಿ ದೇವಿ ಪ್ರಸಾದ್ ಶೆಟ್ಟಿ..!!
Автор: Namma Kudla News 24x7
Загружено: 2019-11-24
Просмотров: 129140
ಖ್ಯಾತ ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರಿಗೆ ರಂಗಸ್ಥಳಕ್ಕೆ ತೆರಳದಂತೆ ಸೂಚನೆ ನೀಡಿದ್ದೆ. ಆದರೂ ಮಾತು ಕೇಳದೆ ರಂಗಸ್ಥಳಕ್ಕೆ ತೆರಳಿದ್ದಾರೆ. ಈ ಬಗ್ಗೆ ನಾನು ದೇವರ ಎದುರು ಪ್ರಮಾಣ ಮಾಡಲು ಸಿದ್ಧ ಎಂದು ಕಟೀಲು ಯಕ್ಷ ಮೇಳಗಳ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ ಹೇಳಿದ್ದಾರೆ. ಕಳೆದೆರಡು ದಿನಗಳಿಂದ ಉಂಟಾಗಿರುವ ವಿವಾದದ ಬಗ್ಗೆ ಸ್ಪಷ್ಟೀಕರಣ ನೀಡುವ ಉದ್ದೇಶದಿಂದ ಕಟೀಲು ದೇವಳದಲ್ಲಿ ಕರೆಯಲಾದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ ಪತ್ತನಾಜೆ ಬಳಿಕ ನವೆಂಬರ್ 22 ರಂದು ಕಟೀಲು ದೇವಸ್ಥಾನದಲ್ಲಿ ನಡೆದ ಸೇವೆಯಾಟದವರೆಗೆ ಪಟ್ಲ ಸತೀಶ್ ಶೆಟ್ಟಿ ಎಂದೂ ಮೇಳದ ಯಜಮಾನರನ್ನಾಗಲೀ, ದೇವಸ್ಥಾನದ ಮುಖ್ಯಸ್ಥರನ್ನಾಗಿಲೀ ಭೇಟಿ ಮಾಡಿಲ್ಲ. ಮೊನ್ನೆ ಸೇವೆಯಾಟದ ದಿನವೇ ಅವರು ಕಟೀಲಿಗೆ ಬಂದಿದ್ದು. ಪಟ್ಲ ಸತೀಶ್ ಶೆಟ್ಟಿಯನ್ನು ಯಾವ ಮೇಳದ ಭಾಗವತರನ್ನಾಗಿಯೂ ಹೆಸರಿಸಿರಲಿಲ್ಲ.
ನಮ್ಮ ಕುಡ್ಲ 24X7 ಇದು ವಿಶ್ವಾಸದ ಪ್ರತಿಬಿಂಬ
#NammaKudla #Nammakudlanews24x7 #Nammakudlalive #LIVENEWS
► Download NammaKudlanews 24x7 AndroidApp
:https://play.google.com/store/apps/de...
id=com.queryapps.nammakudla1
► Subscribe to Namma Kudla news 24x7 :
/ @nammakudlanews24x7
view_as=subscriber
► Like us on Facebook:https: / nammakudla24x7
► Follow us on Twitter: / kudlanamma
Доступные форматы для скачивания:
Скачать видео mp4
-
Информация по загрузке: